ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಾಮರಾಜನಗರ: ಇಬ್ಭಾಗವಾದ ಕಬ್ಬು ಬೆಳೆಗಾರರ ಸಂಘ

ಹಾಲಿ ಸಂಘದಿಂದ ದೂರವಾಗಿ ಹೊಸ ಸಂಘ ಕಟ್ಟಿದ ಹಳ್ಳಿಕೆರೆ ಹುಂಡಿಭಾಗ್ಯರಾಜ್‌
ಸೂರ್ಯನಾರಾಯಣ ವಿ.
Published : 4 ಫೆಬ್ರುವರಿ 2024, 6:11 IST
Last Updated : 4 ಫೆಬ್ರುವರಿ 2024, 6:11 IST
ಫಾಲೋ ಮಾಡಿ
Comments
ಕುರುಬೂರು ಶಾಂತಕುಮಾರ್‌
ಕುರುಬೂರು ಶಾಂತಕುಮಾರ್‌
ಚಾಮರಾಜನಗರ ಮೈಸೂರು ಮಂಡ್ಯ ದಾವಣಗೆರೆ ಸೇರಿ 7 ಜಿಲ್ಲೆಯವರು ಬೆಂಬಲ ನೀಡಿದ್ದಾರೆ. ಕಬ್ಬು ಬೆಳೆಗಾರರ ಹಿತರಕ್ಷಣೆಗಾಗಿ ಹೋರಾಟ ನಡೆಸಲಿದ್ದೇವೆ
-ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ
ಯಾರು ಇದ್ದರೂ ಇಲ್ಲದಿದ್ದರೂ ಸಂಘ ಹೋರಾಟ ಮುಂದುವರಿಯುತ್ತದೆ. ಹೊಸ ಸಂಘಟನೆ ಮೂಲಕ ಅವರು ಕೂಡ ಜನರಿಗೆ ರೈತರಿಗೆ ಒಳ್ಳೆಯದನ್ನೇ ಮಾಡಲಿ
ಕುರುಬೂರು ಶಾಂತಕುಮಾರ್‌ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT