ಕೊಳ್ಳೇಗಾಲದ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಒಪ್ಪಿಸಿದ ನಂತರ, ಪೊಲೀಸರು ಇದೇ ಮೊದಲ ಬಾರಿಗೆ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಹಾಗೂ ಇತರ ಮೂವರನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಇದುವರೆಗೆ, ಭದ್ರತೆಯ ದೃಷ್ಟಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸುತ್ತಾ ಬಂದಿದ್ದರು.