‘ಸ್ವಾಮೀಜಿ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಆಗಾಗ ಹೊಟ್ಟೆನೋವಿನಿಂದ ನರಳುತ್ತಿದ್ದರು. 17ರಂದು ಕೊಳ್ಳೇಗಾಲಕ್ಕೆ ಹೋಗಿ ಬರುವುದಾಗಿ ಎಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ. ಅನಾರೋಗ್ಯವಿದ್ದ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೀರಿಗೆ ಹಾರಿರಬಹುದು’ ಎಂದು ಪ್ರಕಾಶ್ ದೂರು ನೀಡಿದ್ದಾರೆ.