‘ಕುರಟ್ಟಿ ಹೊಸೂರು ಹಾಗೂ ಶೆಟ್ಟಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಯಿಲೆಯಿಂದ ಬಳಲುತ್ತಿರುವ ಯಾರಾದರೂ ಇನ್ನೂ ಆಧಾರ್ ನೋಂದಣಿ ಮಾಡಿಸಿಕೊಳ್ಳದಿದ್ದರೆ, ನಮಗೆ ಮಾಹಿತಿ ನೀಡಬಹುದು. ನಾವು ಆಧಾರ್ ಕಿಟ್ ಸಮೇತ ಗ್ರಾಮಕ್ಕೆ ತೆರಳಿ ಆಧಾರ್ ನೋಂದಣಿ ಮಾಡಿಕೊಡಲಿದ್ದೇವೆ’ ತಹಶೀಲ್ದಾರ್ ಗುರುಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.