ದೈಹಿಕ ದೃಢತೆ ಪ್ರಮಾಣ ಪತ್ರ ನೀಡುವಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ದಾಕ್ಷಾಯಣಿ ಅವರು ಹೇಳಿದ್ದಕ್ಕೆ ಕೋಪಗೊಂಡ ಲೋಕೇಶ್ ಅವರು ಶಾಲೆಯಲ್ಲಿ ರಂಪಾಟ ಮಾಡಿದ್ದರು. ಇದರಿಂದ ಭಯಗೊಂಡಿದ್ದ ದಾಕ್ಷಾಯಿಣಿ ಅವರು ಶಾಲೆಯಿಂದ ಹೊರ ಬಂದು ರಸ್ತೆಯಲ್ಲಿ ನಿಂತಿದ್ದರು. ಲೋಕೇಶ್ ಅವರು ಗೇಟಿನ ಬಳಿ ಬಂದು ಮುಖ್ಯ ಶಿಕ್ಷಕಿಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದರು.