ತಾಲ್ಲೂಕಿನ ಬೇಗೂರು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒಂದಕ್ಷರ ಕಲಿಸಿದಾತಾನೇ ಗುರು. ಶಿಕ್ಷಕ ಸಮಾಜದ ಕಣ್ಣು, ಶಿಕ್ಷಕ ವೃತ್ತಿಯಲ್ಲಿ ತ್ಯಾಗ ಮನೋಭಾವನೆ ಬೇಕು, ಅಗ ಮಾತ್ರ ಸಮಾಜ ಸಮೃದ್ಧಿ ಹಾಗೂ ಸುಧಾರಣೆಯಾಗಲಿದೆ ಎಂದರು.