<p><strong>ಹನೂರು:</strong> ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ದೊಡ್ಡಲ್ಲತ್ತೂರು ಮಾರಮ್ಮ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಸೋಮವಾರ ರಾತ್ರಿ ಕಳವು ಮಾಡಿದ್ದಾರೆ.</p>.<p>ದೇವಾಲಯದ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು, ಎರಡು ಹುಂಡಿಗಳನ್ನು ಮುರಿದು, ಸುಮಾರು ₹20 ಸಾವಿರದಿಂದ ₹30ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಖಾಲಿ ಹುಂಡಿಗಳನ್ನು ದೇವಾಲಯದ ಮುಂಭಾಗದ ರಸ್ತೆಯಲ್ಲಿ ಬಿಸಾಡಿದ್ದಾರೆ.</p>.<p>ದೇವಾಲಯದ ಅರ್ಚಕ ರಾಜೇಂದ್ರ ರಾಮಾಪುರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ದೊಡ್ಡಲ್ಲತ್ತೂರು ಮಾರಮ್ಮ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಸೋಮವಾರ ರಾತ್ರಿ ಕಳವು ಮಾಡಿದ್ದಾರೆ.</p>.<p>ದೇವಾಲಯದ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು, ಎರಡು ಹುಂಡಿಗಳನ್ನು ಮುರಿದು, ಸುಮಾರು ₹20 ಸಾವಿರದಿಂದ ₹30ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಖಾಲಿ ಹುಂಡಿಗಳನ್ನು ದೇವಾಲಯದ ಮುಂಭಾಗದ ರಸ್ತೆಯಲ್ಲಿ ಬಿಸಾಡಿದ್ದಾರೆ.</p>.<p>ದೇವಾಲಯದ ಅರ್ಚಕ ರಾಜೇಂದ್ರ ರಾಮಾಪುರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>