ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಟರಾಜು, ನಗರ ಮಂಡಲದ ಅಧ್ಯಕ್ಷ ಶಿವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಂಗನೂರು ಮಹದೇವಸ್ವಾಮಿ, ಮುಖಂಡರಾದ ಆನಂದ್ ಭಗೀರಥ್, ಯಳಂದೂರು ಅನಿಲ್, ಮಹೇಶ್, ಕಾಡಹಳ್ಳಿ ಮಹೇಶ್, ಎಸ್.ಟಿ.ಮೋರ್ಚಾ ಚಂದ್ರು, ಬೇಡರಪುರ ಬಸವಣ್ಣ, ಶಿವು ವಿರಾಟ್, ಬೂದಂಬಳ್ಳಿ ರಾಜೇಶ್, ಬುಲೆಟ್ ಚಂದ್ರು, ನಗರಸಭಾ ಸದಸ್ಯೆ ಮಮತಾ ಬಾಲಸುಬ್ರಮಣ್ಯ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಕಮಲಮ್ಮ, ವಿಶಾಲಾಕ್ಷಿ ಪಾಲ್ಗೊಂಡಿದ್ದರು.