ಡಿವೈಎಸ್ಪಿ ಪ್ರಿಯದರ್ಶಿನಿ ಈ ಸಾಣಿಕೊಪ್ಪ ತನಿಖೆ ನೇತೃತ್ವ ವಹಿಸಿದ್ದರು. ಠಾಣೆಯ ಇನ್ಸ್ಪೆಕ್ಟರ್ ಎಸ್. ಆನಂದ್, ಪಿಎಸ್ಐ ಸಿ.ಕೆ ಮಹೇಶ್ ಹಾಗೂ ಸಿಬ್ಬಂದಿ ಪುಟ್ಟರಾಜು, ಬಸವಣ್ಣ, ಚಂದ್ರಶೇಖರ, ನಂದಕುಮಾರ, ಬಾಷಾ ಸಾಬ್ ಮುಲ್ಲಾ, ಅಶೋಕ ಮತ್ತು ಜಿಲ್ಲಾ ತಾಂತ್ರಿಕ ಘಟಕದ ಸಿಬ್ಬಂದಿ ವೆಂಕಟೇಶ ಮತ್ತು ಶಂಕರರಾಜು ಅವರು ತನಿಖೆಯ ಭಾಗವಾಗಿದ್ದರು.