ಪೊಲೀಸ್ ಇಲಾಖೆಯ ಎಎಸ್ಐ ಪ್ರದೀಪ್ ಹಾಗೂ ಹೆಡ್ಕಾನ್ಸ್ಟೆಬಲ್ ಮರಿಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಆದೇಶ ಹೊರಡಿಸಿದ್ದರೆ, ತಾಲ್ಲೂಕಿನ ತಹಶೀಲ್ದಾರ್ ಅವರ ಕಾರು ಚಾಲಕ ಕಮಲೇಶ್ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.