ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರಿಗೆ ಸೋಂಕು, ಐವರು ಚೇತರಿಕೆ

Last Updated 5 ಅಕ್ಟೋಬರ್ 2021, 16:44 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಮೂವರಲ್ಲಿ ಕೋವಿಡ್‌ ದೃಢಪಟ್ಟಿದೆ. ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 31ಕ್ಕೆ ಇಳಿದಿದೆ. ಈ ಪೈಕಿ 17 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 32,512 ಮಂದಿಗೆ ಸೋಂಕು ತಗುಲಿದೆ. 31,943 ಮಂದಿ ಗುಣಮುಖರಾಗಿದ್ದಾರೆ.

ಮಂಗಳವಾರ 842 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 839 ವರದಿ ನೆಗೆಟಿವ್‌ ಬಂದಿವೆ. ಹನೂರು ತಾಲ್ಲೂಕಿನ ಇಬ್ಬರು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರಿಗೆ ಕೋವಿಡ್‌ ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT