ಕ್ರಮ ಬದ್ಧನಾಮಪತ್ರಗಳು: ಎಂ.ಕೃಷ್ಣಮೂರ್ತಿ (ಬಿಎಸ್ಪಿ), ಎಸ್.ಬಾಲರಾಜು (ಬಿಜೆಪಿ), ಸುನಿಲ್ ಬೋಸ್ (ಕಾಂಗ್ರೆಸ್), ಸಿ.ಎಂ.ಕೃಷ್ಣ (ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ), ನಿಂಗರಾಜು ಎಸ್. (ಕರ್ನಾಟಕ ಜನತಾ ಪಕ್ಷ), ಪ್ರಸನ್ನ ಕುಮಾರ್ ಬಿ. (ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ)), ಕಂದಳ್ಳಿ ಮಹೇಶ್ (ಕರ್ನಾಟಕ ರಾಷ್ಟ್ರ ಸಮಿತಿ), ಸುಮ.ಎಸ್. (ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ), ಪಕ್ಷೇತರ ಅಭ್ಯರ್ಥಿಗಳಾದ ಕದಂಬ ನಾ. ಅಂಬರೀಷ್, ನಟರಾಜು, ಎಂ. ನಾಗೇಂದ್ರಬಾಬು, ನಿಂಗರಾಜು ಜಿ., ನಿಂಗರಾಜು ಜೆ., ಪಟಾಸ್ ಪ್ರದೀಪ್ ಕುಮಾರ್ ಎಂ., ಬಲ್ಲಯ್ಯ (ಬಾಲು), ಮಹದೇವಸ್ವಾಮಿ. ಬಿ.ಎಂ (ಪಂಪಿ), ಜಿ.ಡಿ.ರಾಜಗೋಪಾಲ (ಎಚ್.ಡಿ.ಕೋಟೆ), ರಾಜು.ಕೆ, ಸಿ.ಶಂಕರ ಅಂಕನಶೆಟ್ಟಿಪುರ, ಸಣ್ಣಸ್ವಾಮಿ, ಎಚ್.ಕೆ.ಸ್ವಾಮಿ ಹರದನಹಳ್ಳಿ, ಸುಭಾಷ್ ಚಂದ್ರ. ಕೆ, ಅವರ ನಾಮಪತ್ರಗಳು ಕ್ರಮಬದ್ದವಾಗಿವೆ.