<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಬಳಿಯ ಜಂಗಲ್ ಲಾಡ್ಜ್ ಬಳಿ ಹುಲಿಯ ಕಳೆಬರ ಪತ್ತೆ ಯಾಗಿದೆ.</p>.<p>ವಾಹನ ಡಿಕ್ಕಿ ಹೊಡೆದಿರಬಹುದು ಅಥವಾ ಮುಳ್ಳು ಹಂದಿ ದಾಳಿಯಿಂದ ಹುಲಿ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಅನುಮಾನಕ್ಕೆ ಆಸ್ಪದ ನೀಡುವಂತೆ ರಸ್ತೆಯ ಬಳಿ ಹುಲಿಯ ಉಗುರಿನಿಂದ ಪರಚಿರುವ ಗುರುತು ಮತ್ತು ಹುಲಿ ಕೂದಲು ರಸ್ತೆಗೆ ಅಂಟಿಕೊಂಡಿದೆ.</p>.<p>ಸ್ಥಳಕ್ಕೆ ಆರ್ಎಫ್ಓ ಶ್ರೀನಿವಾಸ್, ಸಹಾಯಕ ಅರಣ್ಯ ಸಂಕ್ಷಣಾಧಿಕಾರಿ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡರಸಿದರು.</p>.<p>ಹುಲಿಯನ್ನು ನೋಡಲು ನೂರಾರು ಜನರು ಸ್ಥಳದಲ್ಲಿ ಸೇರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಬಳಿಯ ಜಂಗಲ್ ಲಾಡ್ಜ್ ಬಳಿ ಹುಲಿಯ ಕಳೆಬರ ಪತ್ತೆ ಯಾಗಿದೆ.</p>.<p>ವಾಹನ ಡಿಕ್ಕಿ ಹೊಡೆದಿರಬಹುದು ಅಥವಾ ಮುಳ್ಳು ಹಂದಿ ದಾಳಿಯಿಂದ ಹುಲಿ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಅನುಮಾನಕ್ಕೆ ಆಸ್ಪದ ನೀಡುವಂತೆ ರಸ್ತೆಯ ಬಳಿ ಹುಲಿಯ ಉಗುರಿನಿಂದ ಪರಚಿರುವ ಗುರುತು ಮತ್ತು ಹುಲಿ ಕೂದಲು ರಸ್ತೆಗೆ ಅಂಟಿಕೊಂಡಿದೆ.</p>.<p>ಸ್ಥಳಕ್ಕೆ ಆರ್ಎಫ್ಓ ಶ್ರೀನಿವಾಸ್, ಸಹಾಯಕ ಅರಣ್ಯ ಸಂಕ್ಷಣಾಧಿಕಾರಿ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡರಸಿದರು.</p>.<p>ಹುಲಿಯನ್ನು ನೋಡಲು ನೂರಾರು ಜನರು ಸ್ಥಳದಲ್ಲಿ ಸೇರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>