ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ದುಶ್ಚಟ ತ್ಯಜಿಸಿ ಶಿಕ್ಷಣಕ್ಕೆ ಒತ್ತು ನೀಡಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ

Published : 9 ಜನವರಿ 2026, 2:04 IST
Last Updated : 9 ಜನವರಿ 2026, 2:04 IST
ಫಾಲೋ ಮಾಡಿ
Comments
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಜಿಲ್ಲಾಮಟ್ಟದ ಅತಿ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಜನಾಂಗದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಆದಿವಾಸಿ ಸಮುದಾಯದ ಬಾಲಕಿಯರು
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಜಿಲ್ಲಾಮಟ್ಟದ ಅತಿ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಜನಾಂಗದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಆದಿವಾಸಿ ಸಮುದಾಯದ ಬಾಲಕಿಯರು
ಸನ್ಮಾನ
ಬುಡಕಟ್ಟು ಸಮುದಾಯಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಹಾಗೂ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಸಹಕಾರ ನೀಡಿದ ಸಮಾಜದ ಮುಖಂಡರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಬಿರ್ಸಾಮುಂಡಾ ಪ್ರತಿಮೆ ನಿರ್ಮಾಣ ಮಾಡಿದ ಶಿಲ್ಪಿ ಚಾಮರಾಜನಗರದ ಮಧುಸೂಧನ್ ಅವರನ್ನು ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT