ಇದರಿಂದ ಕೋಪಗೊಂಡಿದ್ದ ಶಾಸಕರ ಬೆಂಬಲಿಗರಾದ ನಾಸಿರ್ ಷರೀಫ್ ಹಾಗೂ ಜಕಾವುಲ್ಲಾ ಅವರು ಡಿ.2ರ ಸಂಜೆ ರಾಘವೇಂದ್ರ ಬ್ಯಾಂಕರ್ಸ್ ಅಂಗಡಿಯಲ್ಲಿಚೈನಾರಾಂ ಕಾಪಡಿ, ರಂಗಸ್ವಾಮಿ, ಹನುಮಂತು ಅವರ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದರು. ಹಲ್ಲೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಹನುಮಂತು ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.