ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

Oxygen Tragedy | ಹುಸಿಯಾಯ್ತು ನಿರೀಕ್ಷೆ: ಸಂತ್ರಸ್ತರ ಭವಿಷ್ಯ ಕತ್ತಲಲ್ಲಿ

ಸಚಿವ ಸಂಪುಟ ಸಭೆಯಲ್ಲಿ ಸಿಗದ ಸ್ಪಂದನೆ: ನಾಲ್ಕು ವರ್ಷ ಕಳೆಯುತ್ತಾ ಬಂದರೂ ಆಕ್ಸಿಜನ್ ದುರಂತ ಸಂತ್ರಸ್ತರ ಬೇಡಿಕೆ ಈಡೇರಿಲ್ಲ
Published : 28 ಏಪ್ರಿಲ್ 2025, 6:48 IST
Last Updated : 28 ಏಪ್ರಿಲ್ 2025, 6:48 IST
ಫಾಲೋ ಮಾಡಿ
Comments
ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂತ್ರಸ್ತರು
ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂತ್ರಸ್ತರು
‘ಮೂವರಿಗೆ ಗುತ್ತಿಗೆ ಆಧಾರದ ನೌಕರಿ’
ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಮೊದಲು ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದ ಮೇಲೆ  ‘ಡಿ’ ಗ್ರೂಪ್‌ ನೌಕರಿ ನೀಡಲಾಗಿತ್ತು. ಬಳಿಕ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ (ಸಿಮ್ಸ್) ಕೆಲಸ ಮಾಡುವಂತೆ ಆದೇಶಿಸಲಾಯಿತು. ಆಸ್ಪತ್ರೆಯ ವಾತಾವರಣದಲ್ಲಿ ಕೆಲಸ ಮಾಡಲು ಒಪ್ಪದ ಹಲವರು ಕೆಲಸಕ್ಕೆ ಹಾಜರಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT