ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಅವರು, ‘ಗ್ರಾಮದ ಮುಖಂಡರೊಬ್ಬರು ಮಕ್ಕಳಿಗೆ ಹೊರಗೆ ಇರುವಂತೆ ತಿಳಿಸಿದ್ದಾರೆ. ಆದರೆ, ಆ ಸಂದರ್ಭದಲ್ಲಿ ಶಿಕ್ಷಕರು ಸ್ಥಳದಲ್ಲಿ ಇರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಶಿಕ್ಷಕರಿಗೆ ನೋಟಿಸ್ ನೀಡಿದ್ದೇನೆ. ಉತ್ತರ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.