ಪರಿಶೀಲನೆಗೆ ಒತ್ತಾಯ:ಚಾಮರಾಜನಗರದಲ್ಲಿ ನಡೆಯುತ್ತಿರುವ ‘ಒಳಚರಂಡಿ ಕಾಮಗಾರಿ, ಕ್ರೀಡಾಂಗಣ ಕಾಮಗಾರಿ, ರಸ್ತೆ ಕಾಮಗಾರಿಗಳು ಕಳಪೆಯಾಗಿದ್ದು, ಇದರ ಬಗ್ಗೆ ಪರಿಶೀಲನೆ ನಡೆಸಬೇಕು. ಶ್ರೀಚಾಮರಾಜೇಶ್ವರ ದೇವಸ್ಥಾನದ ರಥ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಕ್ರಮ ಕೈಗೊಳ್ಳಬೇಕು. ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಬೇಕು’ ಎಂದು ಅವರು ಒತ್ತಾಯಿಸಿದರು.