ಟಿಪ್ಪು ಸುಲ್ತಾನ್, ಸಾವರ್ಕರ್ ವಿಚಾರದಲ್ಲಿ ನಡೆಯುತ್ತಿರುವ ಪರ ವಿರೋಧ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ನಾಗರಾಜ್, ‘ಟಿಪ್ಪು ಸುಲ್ತಾನ್ ಈ ದೇಶದ ಮಹಾವೀರ. ದೇಶಕ್ಕಾಗಿ ತನ್ನ ಎರಡು ಮಕ್ಕಳನ್ನು ಒತ್ತೆ ಇಟ್ಟಿದ್ದರು. ಟಿಪ್ಪು ಸುಲ್ತಾನ್ ಬಗ್ಗೆ ಮಾತನಾಡಿದರೆ ಅದಕ್ಕೆ ಸಮರ್ಪಕವಾದ ಉತ್ತರ ಕೊಡುವುದು ಬಿಟ್ಟು, ಗೂಂಡಾಗಿರಿಗೆ ಇಳಿದರೆ ಹೇಗೆ’ ಎಂದು ಪ್ರಶ್ನಿಸಿದರು.