ಮುಖಂಡ ಕೋಡಿಮೋಳೆ ರಾಜಶೇಖರ್ ಮಾತನಾಡಿದರು. ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಎನ್ರಿಚ್ ಮಹದೇವಸ್ವಾಮಿ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ವಸಂತಮ್ಮ, ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗುರುಸ್ವಾಮಿ, ಜಾಗತಿಕ ಲಿಂಗಾಯತ ಮಹಾಸಭಾದ ಶಿವಪ್ರಸಾದ್, ಅಖಿಲ ಭಾರತ ವೀರಶೈವ ಮಹಾಸಭಾದ ಚಾಮರಾಜನಗರ ತಾಲ್ಲೂಕು ಅಧ್ಯಕ್ಷ ನಟೇಶ್ ಇದ್ದರು.