<p><strong>ಸಂತೇಮರಹಳ್ಳಿ:</strong> ಇಲ್ಲಿಗೆ ಸಮೀಪದ ಹೆಗ್ಗವಾಡಿಪುರ ಗೇಟ್ ಬಳಿ ಶನಿವಾರ ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಮುಳ್ಳುಹಂದಿ ಮೃತಪಟ್ಟಿದೆ.</p>.<p>ಸ್ವಲ್ಪ ಹೊತ್ತಿನ ನಂತರ ಆ ಸ್ಥಳದಿಂದ ಮುಳ್ಳು ಹಂದಿಯ ಕಳೇಬರ ನಾಪತ್ತೆಯಾಗಿತ್ತು. ಯಾರು ಎಲ್ಲಿಗೆ ತೆಗೆದುಕೊಂಡು ಹೋದರು ಎಂಬುದು ಗೊತ್ತಾಗಲಿಲ್ಲ.</p>.<p>‘ವಾಹನ ಡಿಕ್ಕಿ ಹೊಡೆದು ಮುಳ್ಳುಹಂದಿ ಸತ್ತಿರುವ ಬಗ್ಗೆ ಮಾಹಿತಿ ಇಲ್ಲ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ:</strong> ಇಲ್ಲಿಗೆ ಸಮೀಪದ ಹೆಗ್ಗವಾಡಿಪುರ ಗೇಟ್ ಬಳಿ ಶನಿವಾರ ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಮುಳ್ಳುಹಂದಿ ಮೃತಪಟ್ಟಿದೆ.</p>.<p>ಸ್ವಲ್ಪ ಹೊತ್ತಿನ ನಂತರ ಆ ಸ್ಥಳದಿಂದ ಮುಳ್ಳು ಹಂದಿಯ ಕಳೇಬರ ನಾಪತ್ತೆಯಾಗಿತ್ತು. ಯಾರು ಎಲ್ಲಿಗೆ ತೆಗೆದುಕೊಂಡು ಹೋದರು ಎಂಬುದು ಗೊತ್ತಾಗಲಿಲ್ಲ.</p>.<p>‘ವಾಹನ ಡಿಕ್ಕಿ ಹೊಡೆದು ಮುಳ್ಳುಹಂದಿ ಸತ್ತಿರುವ ಬಗ್ಗೆ ಮಾಹಿತಿ ಇಲ್ಲ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>