‘ಕಾಂಗ್ರೆಸ್ನಲ್ಲಿ ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯುತ್ತಾರೆ. ಮುಖ್ಯಮಂತ್ರಿ ಆಕಾಂಕ್ಷಿ ಎಂದು
ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೋಲಿಸಿದರು. ಮೈಸೂರಿನ ಚಾಮುಂಡೇಶ್ವರಿಯಲ್ಲಿ ಪರಮೇಶ್ವರ್ ಶಿಷ್ಯರು, ಅಭಿಮಾನಿಗಳು ಬಂದು ಸಿದ್ದರಾಮಯ್ಯನವರನ್ನು ಸೋಲಿಸಿದರು. ಇಲ್ಲ ಎಂದು ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಲಿ’ ಎಂದು ಸವಾಲು ಹಾಕಿದರು.