ಇದೇ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕಿ ಜಿ.ಬಿ.ವೀಣಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ನಾಗಲಕ್ಷಿ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯ ಮೇಲ್ವಿಚಾರಕಿ ಎಸ್.ಶಾಲಿನಿ, ಸಂತ ತೆರೆಸಾ ವಿದ್ಯಾಮಂದಿರದ ಶಿಕ್ಷಕಿ ಜಿ.ಎಂ.ಕಮಲ, ಹೋರಾಟಗಾರ್ತಿ ನಾಗುರಮೇಶ್ ಅವರನ್ನು ಸನ್ಮಾನಿಸಲಾಯಿತು.