ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕನಿರ್ದೇಶಕ ಎಚ್.ಕೆ.ಗಿರೀಶ್, ತಹಶೀಲ್ದಾರ್ ವೈ.ಎಂ.ನಂಜಯ್ಯ, ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಪುಟ್ಟಸ್ವಾಮಿ, ಲಲಿತಕಲಾ ಅಕಾಡೆಮಿ ಸದಸ್ಯ ಯಳಂದೂರು ದುಂಡು ಮಹದೇವ, ಚಿತ್ರ ಕಲಾವಿದರಾದ ಸಿ.ಎನ್.ಮಹೇಶ್, ಬಿ.ಸಿ.ದೇವರಾಜು, ಅನಿಲ್ಕುಮಾರ್, ಮಂಜೇಶ್, ಕುಮಾರ್ ನಾಗವಳ್ಳಿ, ಕಾಳಿಪ್ರಸಾದ್, ಹಾದಿಮನಿ, ಗಣೇಶ್, ಅವಿನಾಶ್ ಇದ್ದರು.