ಗೌಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲಾರಪಾಳ್ಯ ಗ್ರಾಮ ತನಕಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶಕ್ಕೆ (ಬಿಆರ್ಟಿ) ಬರುತ್ತದೆ. ಕೃಷಿ ಜಮೀನಿಗೆ ಹೊಂದಿಕೊಂಡಿರುವ ಜಾಗಗಳಲ್ಲಿ ಕಲ್ಲಿನ ಕ್ವಾರೆಗಳು ಇವೆ. ಪರಿಸರ ಸೂಕ್ಷ್ಮ ವಲಯದಲ್ಲಿ ಬರುವ ಈ ಕ್ವಾರೆಗಳಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆಯಾದ ಮೇಲೆ ಗಣಿಗಾರಿಕೆ ಸ್ಥಗಿತಗೊಂಡಿತ್ತು.