ಬುಧವಾರ, 7 ಜನವರಿ 2026
×
ADVERTISEMENT
ADVERTISEMENT

ಯಳಂದೂರು | ಕಾಡ್ಗಿಚ್ಚು ತಡೆಗೆ ಬೆಂಕಿ ರಹಿತ ಮಾರ್ಗ 

Published : 6 ಜನವರಿ 2026, 7:19 IST
Last Updated : 6 ಜನವರಿ 2026, 7:19 IST
ಫಾಲೋ ಮಾಡಿ
Comments
‘ಅನುದಾನ ಕೊರತೆಯಿಂದ ಹಿನ್ನಡೆ’
‘ಪ್ರತಿ ವರ್ಷ ಹೊಸ ವರ್ಷಾಚರಣೆ ಸಂದರ್ಭ ಬೆಂಕಿ ರೇಖೆ ನಿರ್ಮಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸುತ್ತಿತ್ತು. ಕೆಳ ಹಂತದ ಸಿಬ್ಬಂದಿಯ ಜೊತೆಗೆ ಸ್ಥಳೀಯ ಬುಡಕಟ್ಟಿನ ನಿಪುಣ ಶ್ರಮಿಕರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈ ಬಾರಿ ಬೆಂಕಿ ರೇಖೆ ಕಾರ್ಯಕ್ಕೆ ವೇಗ ಸಿಕ್ಕಿಲ್ಲ. ಅನುದಾನದ ಕೊರತೆಯಿಂದ ಕಾಡ್ಗಿಚ್ಚು ತಡೆಗೆ ಹಿನ್ನಡೆಯಾಗಿದೆ’ ಎನ್ನುತ್ತಾರೆ ಗಿರಿವಾಸಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT