<p>ಗುಂಡ್ಲುಪೇಟೆ: ಚೆನ್ನೈನಲ್ಲಿ ಡಿ. 29ರಂದು ನಡೆಯುವ ಖೇಲೋ ಇಂಡಿಯಾ ರಗ್ಬಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಪಟ್ಟಣದ ಯಂಗ್ ಸ್ಕಾಲರ್ ಶಾಲಾ ಮಕ್ಕಳು ತೆರಳುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಶುಭಕೋರಿ ಬೀಳ್ಕೋಡಲಾಯಿತು.</p>.<p>‘ಕರ್ನಾಟಕ ತಂಡವನ್ನು ಯಂಗ್ ಸ್ಕಾಲರ್ ಶಾಲಾ ಮಕ್ಕಳು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಮಕ್ಕಳು ಪಂದ್ಯಾವಳಿ ಗೆದ್ದು ಪದಕ ತರಲಿ’ ಎಂದು ಶಾಲಾ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಶುಭ ಕೋರಿದರು.</p>.<p>ಉಪಾಧ್ಯಕ್ಷರಾದ ಎಚ್.ಎಸ್. ಮಹೇಶ್, ದೈಹಿಕ ಶಿಕ್ಷಣ ಶಿಕ್ಷಕ ಚಿಕ್ಕನಾಯಕ, ಶಾಲಾ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ಚೆನ್ನೈನಲ್ಲಿ ಡಿ. 29ರಂದು ನಡೆಯುವ ಖೇಲೋ ಇಂಡಿಯಾ ರಗ್ಬಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಪಟ್ಟಣದ ಯಂಗ್ ಸ್ಕಾಲರ್ ಶಾಲಾ ಮಕ್ಕಳು ತೆರಳುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಶುಭಕೋರಿ ಬೀಳ್ಕೋಡಲಾಯಿತು.</p>.<p>‘ಕರ್ನಾಟಕ ತಂಡವನ್ನು ಯಂಗ್ ಸ್ಕಾಲರ್ ಶಾಲಾ ಮಕ್ಕಳು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಮಕ್ಕಳು ಪಂದ್ಯಾವಳಿ ಗೆದ್ದು ಪದಕ ತರಲಿ’ ಎಂದು ಶಾಲಾ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಶುಭ ಕೋರಿದರು.</p>.<p>ಉಪಾಧ್ಯಕ್ಷರಾದ ಎಚ್.ಎಸ್. ಮಹೇಶ್, ದೈಹಿಕ ಶಿಕ್ಷಣ ಶಿಕ್ಷಕ ಚಿಕ್ಕನಾಯಕ, ಶಾಲಾ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>