ದೂರಿನಲ್ಲೇನಿದೆ?: ‘ ಕೆಲವು ದಿನಗಳ ಹಿಂದೆ ನನ್ನನ್ನು ನೋಡಲು ತನ್ನ ಮನೆಗೆ ಹುಡುಗ ಬರುತ್ತಾನೆ ಎಂದು ದೊರೆಸ್ವಾಮಿ ನನ್ನನ್ನು ನಂಬಿಸಿ ಅವರ ಹಳೆ ಅಣಗಳ್ಳಿ ಮನೆಗೆ ಕರೆದುಕೊಂಡು ಹೋಗಿದ್ದರು. ನನಗೆ ಕೊಟ್ಟ ಪಾನೀಯ ಕುಡಿದಾಗ ಪ್ರಜ್ಞೆ ತಪ್ಪಿತ್ತು. ಎಚ್ಚರಗೊಂಡಾಗ ಕೈ ಕಾಲುಗಳನ್ನು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿದ್ದರು. ಭಯದಲ್ಲಿದ್ದ ನನ್ನ ಮೇಲೆ ದೊರೆಸ್ವಾಮಿ ಅತ್ಯಾಚಾರ ಎಸಗಿದ್ದರು.ಈ ವಿಷಯವನ್ನು ಯಾರಿಗಾದರೂ ಹೇಳಿದರೆ, ನನ್ನ ತಂದೆ ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿದ್ದರು’ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.