ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಚಿಕಿತ್ಸಾಲಯ, ಗ್ರಂಥಾಲಯ, ಬಸ್ ನಿಲ್ದಾಣ, ಸಮುದಾಯ ಭವನ, ವಿದ್ಯುತ್ ಉಪಕೇಂದ್ರ, ಮತ್ತು ಸಾರ್ವಜನಿಕ ಹಾಸ್ಟೆಲ್ ನಿರ್ಮಾಣಕ್ಕೆ ಖಾಲಿ ಜಾಗವನ್ನು ನಿಗದಿಪಡಿಸಬೇಕೆಂದು ಸದಸ್ಯರಾದ ರುದ್ರನಾಯಕ್, ಮಾದಪ್ಪ, ಸತೀಶ್, ಪ್ರೇಮ, ರಾಜು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.