ಕಾರ್ಯಕ್ರಮದಲ್ಲಿ ಶಾಸಕ ಜಯಣ್ಣ, ಚುನಾವಣಾ ವೀಕ್ಷಕರಾದ ವಸಂತಾ ಶಿವಕುಮಾರ್, ಲೋಕೇಶ್ರಾವ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಬಿ.ಕೆ. ಬೋಮಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಮಾಜಿ ಸಂಸದ ಸಿದ್ದರಾಜು, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ. ಮರಿಸ್ವಾಮಿ, ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಎಂ. ಚಿನ್ನಸ್ವಾಮಿ ಹಾಜರಿದ್ದರು.