ಸಭೆಯಲ್ಲಿ ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಪಯ್ಯ, ರಾಜ್ಯ ಉಪ್ಪಾರ ನಿಗಮದ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ನಾಗರಾಜು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ದೊರೆರಾಜ್, ಟಿಎಪಿಎಂಸಿ ನಿರ್ದೇಶಕ ಚೆಲುವರಾಜು, ಮುಖಂಡರಾದ ದಿವ್ಯರಾಜ್, ಸಿದ್ದರಾಜು ಮತ್ತಿತರರು ಇದ್ದರು.