ಜಿಲ್ಲಾ ಪರಿಶಿಷ್ಟ ಪಂಗಡಗಳ ವಿಸ್ತರಣಾಧಿಕಾರಿ ಬಸವಣ್ಣ, ಅಟ್ಟುಗುಳಿ ಪುರ ಗ್ರಾ.ಪಂ ಮಾಜಿ ಸದಸ್ಯೆ ಮಹದೇವಮ್ಮ, ವನವಾಸಿ ಕಲ್ಯಾಣ ಕರ್ನಾಟಕ ಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷ ವೆಂಕಟೇಶ್ ಸಾಗರ್, ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ್ ಹಂಗಳ, ಜಿಲ್ಲಾ ಕಾರ್ಯದರ್ಶಿ ಕೆ.ಎಲ್. ಮಹದೇವಸ್ವಾಮಿ, ಮುಖಂಡರಾದ ಶಿವಕುಮಾರ್, ಎಸ್. ಬಾಲಸುಬ್ರಹ್ಮಣ್ಯಂ ಹಾಜರಿದ್ದರು.