ಭಾರತ ಸಂಸ್ಕೃತಿ ಪ್ರಧಾನ ದೇಶ. ಸಂಸ್ಕೃತಿ, ಧರ್ಮ ಪಾಲನೆಯಿಂದಲೇ ವಿಶ್ವಪ್ರಸಿದ್ಧಿ ಪಡೆದಿದೆ. ಅದರಲ್ಲಿ ಮಠ ಮಾನ್ಯಗಳ ಕೊಡುಗೆ ಅಪಾರ ಎಂದು ತಿಳಿಸಿದರು.
ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ರಾಜೇಂದ್ರ ಸ್ವಾಮೀಜಿ ಅವರು ಜಾತ್ಯತೀತವಾಗಿ ಎಲ್ಲ ವರ್ಗದ ಮಕ್ಕಳಿಗೂ ಶಿಕ್ಷಣ ನೀಡಿದರು. ಜಾತಿ ಭೇದ ಮಾಡದೆ ಸಮಾನತೆಗಾಗಿ ಶ್ರಮಿಸಿದ ಮಹಾಪುರುಷರು. ಅವರ ಬದುಕು ಎಲ್ಲರಿಗೂ ದಾರಿ ದೀಪವಾಗಿದೆ ಎಂದು ಹೇಳಿದರು.