ರೈತ ನಾಯಕರಾದ ಕೆ.ಟಿ.ಗಂಗಾಧರ್, ಬಯ್ಯಾರೆಡ್ಡಿ, ಚಾಮರಸ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ನಂದಿನಿ ಜಯರಾಂ, ಕವಿತಾ ಕುರುಗಂಟಿ, ರೈತಸಂಘದ ತಾಲೂಕು ಘಟಕದ ಅಧ್ಯಕ್ಷ ಕುಂದಕೆರೆ ಸಂಪತ್ತು, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಶಿವಪುರ ಮಹದೇವಪ್ಪ, ಟಿ.ಎಸ್.ಶಾಂತಮಲ್ಲಪ್ಪ ಹಾಗೂ ಇತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.