ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಸ್. ಬಾಲರಾಜು, ಕಿನಕಹಳ್ಳಿ ರಾಚಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜು, ಉಪಾಧ್ಯಕ್ಷೆ ಲತಾ ರಾಜಣ್ಣ, ನಗರಸಭೆ ಅಧ್ಯಕ್ಷ ಶಾಂತರಾಜು, ಸದಸ್ಯ ಸೈಯದ್ ಖಲೀಂಉಲ್ಲಾ, ಸ್ಥಾಯಿ ಸಮಿತಿ ಅಧ್ಯಕ್ಷ ಜವಾದ್ ಅಹಮದ್, ಸಹಶಿಕ್ಷಕ ಡಿ.ದೊರೆಸ್ವಾಮಿ, ಉಪವಿಭಾಗಾಧಿಕಾರಿ ಬಿ. ಫೌಜಿಯಾ ತರನಮ್, ತಹಶೀಲ್ದಾರ್ ಕಾಮಾಕ್ಷಮ್ಮ ಇತರರು ಹಾಜರಿದ್ದರು.