ವಿಷಯ ತಿಳಿದು ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ತಹಶೀಲ್ದಾರ್ ಪುರಂದರ ಮತ್ತು ರಾಮಸಮುದ್ರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆನಂದೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾ ನಿರತರ ಅಹವಾಲು ಆಲಿಸಿದರು. ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.