ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ಗೆ ಬೆಂಕಿ: 27 ಮಂದಿ ಸಜೀವ ದಹನ

Last Updated 3 ಮೇ 2018, 19:50 IST
ಅಕ್ಷರ ಗಾತ್ರ

ಪಟ್ನಾ: ಇಲ್ಲಿನ ಪೂರ್ವ ಚಂಪಾರಣ್‌ನಲ್ಲಿ ರಸ್ತೆ ಬದಿಗೆ ಬಸ್‌ ಉರುಳಿಬಿದ್ದು ಬೆಂಕಿ ಹತ್ತಿಕೊಂಡ ಪರಿಣಾಮ 27 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಕೊಟ್ವಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ  ಗುರುವಾರ ಮಧ್ಯಾಹ್ನ 3 ಗಂಟೆಗೆ ಈ ದುರಂತ ಸಂಭವಿಸಿದೆ. ಬಸ್‌ನಲ್ಲಿ 32 ಮಂದಿ ಪ್ರಯಾಣಿಕರಿದ್ದರು.  ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಸಚಿವ ದಿನೇಶ್ ಚಂದ್ರ ಯಾದವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT