ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲ್ಲದವರನ್ನು ಸ್ವಾಗತಿಸಿದ ಸಚಿವ!

Last Updated 19 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಶ್ರವಣಬೆಳಗೊಳ: ಮಸ್ತಕಾಭಿಷೇಕದಲ್ಲಿ ಸೋಮವಾರ ಪ್ರಧಾನಿ ಪಾಲ್ಗೊಂಡ ಸಮಾರಂಭದಲ್ಲಿ ಸ್ವಾಗತ ಭಾಷಣ ಮಾಡಿದ ಸಚಿವ ಎ.ಮಂಜು ಕಾರ್ಯಕ್ರಮಕ್ಕೆ ಬಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರನ್ನೂ ಸ್ವಾಗತಿಸಿದರು!

‘ಉತ್ಸವದ ತಯಾರಿಗೆ ₹ 250 ಕೋಟಿ ಅನುದಾನ ನೀಡಿದ ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆದರದ ಸ್ವಾಗತ’ ಎಂದು ಸಚಿವರು ಹೇಳಿದರು. ಆಗ ‘ಮುಖ್ಯಮಂತ್ರಿ ಎಲ್ಲಿದ್ದಾರೆ’ ಎಂದು ಸಭಿಕರು ಅವಾಕ್ಕಾಗಿ ನೋಡಿದರು. ಸಭೆಯಲ್ಲಿ ಇಲ್ಲದಿದ್ದ ದೇವೇಗೌಡರನ್ನೂ ಸ್ವಾಗತಿಸಿದ ಸಚಿವರು ಎಲ್ಲರಲ್ಲೂ ಸೋಜಿಗ ಉಂಟುಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT