ಥೇಣಿ: ಇಲ್ಲಿನ ಪರ್ವತ ಪ್ರದೇಶದಲ್ಲಿ ಕಾಳ್ಗಿಚ್ಚಿನಿಂದ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮಂಗಳವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಸ್ಥಳದಲ್ಲಿ ಶೋಧ ಕಾರ್ಯ ಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಅರಣ್ಯಾಧಿಕಾರಿಯೊಬ್ಬರನ್ನು ಸರ್ಕಾರ ಅಮಾನತುಗೊಳಿಸಿದೆ. ಒಬ್ಬ ಗೈಡ್ನನ್ನು ಬಂಧಿಸಲಾಗಿದೆ.