ಪ್ರಸ್ತುತ ಬ್ಯಾಂಕ್ ಸೇವೆಯಿಂದ ವಂಚಿತರಾಗಿರುವ ಅದರಲ್ಲೂ ಅತಿ ಹೆಚ್ಚು ಹಳ್ಳಿಗಳಲ್ಲಿ ನೆಲೆಸಿರುವ ನಾಗರಿಕರಿಗೆ ಬ್ಯಾಂಕಿಂಗ್ ಸೌಲಭ್ಯ ಒದಗಿಸುವುದು, ಆರ್ಥಿಕ ಸಾಕ್ಷರತೆ ಜಾಗೃತಿ ಮೂಡಿಸುವುದು, ಹಣ ಸಂದಾಯಗಳನ್ನು ಸರಳಗೊಳಿಸುವುದು ಬ್ಯಾಂಕಿನ ಮೂಲ ಉದ್ದೇಶವಾಗಿದೆ. ದೇಶದಲ್ಲಿ ಶನಿವಾರದಿಂದ (ಸೆಪ್ಟೆಂಬರ್ 1) 650 ಶಾಖೆಗಳನ್ನು ತೆರೆಯಲಾಗುತ್ತಿದೆ.