‘ಕಾವೇರಿ ನಿರ್ವಹಣಾ ಮಂಡಳಿಯನ್ನು ತಕ್ಷಣವೇ ವಜಾ ಮಾಡಬೇಕು. ರಾಜ್ಯದ ಸಂಸದರು ಕಾವೇರಿ ನೀರಿನ ವಿಚಾರವಾಗಿ ಧ್ವನಿ ಎತ್ತಬೇಕು’ಸೇನಾ ಪಡೆಯ ಗೌರವ ಅಧ್ಯಕ್ಷ ಶಾ.ಮುರಳಿ ಆಗ್ರಹಿಸಿದರು. ಗು.ಪುರುಷೋತ್ತಮ, ಪಣ್ಯದಹುಂಡಿರಾಜು, ಮಹೇಶ್ಗೌಡ, ಅರುಣ್ಕುಮಾರ್ಗೌಡ, ಡಾ.ಶಿವರುದ್ರಸ್ವಾಮಿ, ಚಾ.ಸಿ. ಸಿದ್ದರಾಜು, ಚಾ.ರ. ಕುಮಾರ್, ಟೈಲರ್ ನಟರಾಜು, ಸಿದ್ದಶೆಟ್ಟಿ, ನಂಜುಂಡಸ್ವಾಮಿ ಪ್ರತಿಭಟನೆಯಲ್ಲಿಪಾಲ್ಗೊಂಡಿದ್ದರು.