‘ಸದ್ಯ ಕೆ.ಆರ್.ಪುರದಲ್ಲಿ ವಾಸಿಸುತ್ತಿರುವುದಾಗಿ ಹೇಳಿಕೊಳ್ಳುವ ಅರ್ಜಿದಾರರಿಂದ, ಹಿಂದಿನ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೊರತೆಗೆದಿರುವ ಪ್ರಮಾಣ ಪತ್ರವನ್ನೂ ಪಡೆಯದೆ ಅರ್ಜಿಗಳನ್ನು ಅನುಮೋದಿಸಿದ್ದಾರೆ. ಚುನಾವಣಾ ಆಯೋಗ ಸೂಚಿಸಿರುವ ಕಟ್ಟು ನಿಟ್ಟಾದ ನಿಯಮಗಳನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ’ ಎಂದು ದೂರಿದರು.