ಶಿಡ್ಲಘಟ್ಟ | ಮದ್ದೂರು ಘಟನೆಗೆ ಆಕ್ರೋಶ: ವಿಎಚ್ಪಿ, ಬಜರಂಗದಳ ಪ್ರತಿಭಟನೆ
VHP Bajrang Dal Protest: ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಶಿಡ್ಲಘಟ್ಟದಲ್ಲಿ ವಿಎಚ್ಪಿ ಮತ್ತು ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.Last Updated 16 ಸೆಪ್ಟೆಂಬರ್ 2025, 5:04 IST