ಶಿಡ್ಲಘಟ್ಟ | ದೀಪಾವಳಿ ಪರಿಸರ ಸ್ನೇಹಿಯಾಗಿರಲಿ: ಡಿವೈಎಸ್ಪಿ ಮುರಳಿಧರ್
ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಣೆ ಮಾಡಬೇಕು. ಪಟಾಕಿ ಸಿಡಿಸುವುದರಿಂದಾಗುವ ಅನಾಹುತದ ಬಗ್ಗೆ ಎಲ್ಲರಿಗೂ ಮನವರಿಕೆ ಮಾಡಬೇಕು. ಜತೆಗೆ ಪರಿಸರದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ತಿಳಿಹೇಳಬೇಕು ಎಂದು ಚಿಂತಾಮಣಿ ಉಪ ವಿಭಾಗ ಡಿವೈಎಸ್ಪಿ ಮುರಳಿಧರ್ ತಿಳಿಸಿದರು.Last Updated 19 ಅಕ್ಟೋಬರ್ 2025, 3:01 IST