ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಕ ಅವರ ಅಧ್ಯಕ್ಷತೆಯಲ್ಲಿ ಅದಾಲತ್ ನಡೆಯಿತು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ದೇವರಾಜು, ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರಾದ ಬಿ.ಸಿ. ಭಾನುಮತಿ, ಎಸ್. ನಟರಾಜ್, ವಿವೇಕಾನಂದ ಎಸ್. ಪಂಡಿತ್, ಸಿ.ವಿ. ಸನತ್, ಹಿರಿಯ ನ್ಯಾಯಾಧೀಶರಾದ ಶ್ರೀನಿವಾಸ್ ಬುದಾರ್ಕುರ್, ಲೋಕೇಶ್, ಸಿವಿಲ್ ನ್ಯಾಯಾಧೀಶರಾದ ಅನಿಲ್ ಪ್ರಕಾಶ್, ಮಾಲಾ ಸಿ., ಪಿ.ಎಂ. ಸಚಿನ್ ಅದಾಲತ್ನಲ್ಲಿ ಭಾಗವಹಿಸಿದ್ದರು.