ನಗರದಲ್ಲಿ ಶನಿವಾರ ನಡೆದ ವಿಶ್ವೇಶ್ವರಯ್ಯ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ವಿವಿಧೊದ್ದೇಶ ಸಹಕಾರ ಸಂಘದ 2018–19ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ, 5ನೇ ವಾರ್ಷಿಕೋತ್ಸವ, ನಿವೃತ್ತಿ ಸಿಬ್ಬಂದಿ ಸನ್ಮಾನ, ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.