ಚಿಕ್ಕಬಳ್ಳಾಪುರ: ರಾಜ್ಯದಾದ್ಯಂತ ವಾರಾಂತ್ಯದ ಕರ್ಫ್ಯೂ ರದ್ದಾಗಿದೆ. ಆದರೆ ಜಿಲ್ಲೆಯ ನಂದಿಗಿರಿಧಾಮದಲ್ಲಿ ನಿಷೇಧಾಜ್ಞೆ ಮುಂದುವರಿದಿದೆ. ಕೋವಿಡ್ ಸೋಂಕು ಹೆಚ್ಚುವ ಸಂಭವಿದೆ ಎಂದು ಎರಡು ತಿಂಗಳ ಹಿಂದೆಯೇ ಶುಕ್ರವಾರ ಸಂಜೆ 6ರಿಂದ
ಸೋಮವಾರ ಬೆಳಿಗ್ಗೆ 6ರವರೆಗೆನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.