ಬ್ಯಾಂಕಿನಲ್ಲಿ ಖಾತೆ ರೀತಿಯಲ್ಲೇ ಆಧಾರ್ ಕಡ್ಡಾಯ ಮಾಡಲಾಗಿದೆ. ಅದೇ ರೀತಿ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಇತರೇ ಸರ್ಕಾರಿ ಇಲಾಖೆಗಳಲ್ಲಿ ಸವಲತ್ತು ಪಡೆಯಲು ರೈತರು ತಮ್ಮ ಜಮೀನಿನ ಸರ್ವೇ ನಂಬರ್ಗಳಿಗೆ ಉಳಿತಾಯ ಖಾತೆ ಹಾಗೂ ಆಧಾರ್ ಸಂಖ್ಯೆ ಜೋಡಣೆ ಮಾಡುವುದು ಕಡ್ಡಾಯ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯವರು ಮಾಹಿತಿ ಪಡೆಯುತ್ತಿದ್ದಾರೆ.