ಸಾದಲಿ ಗ್ರಾಮದ ಸರ್ವೆ ನಂಬರ್ 72ರಲ್ಲಿ ಕಲ್ಲುಪುಡಿ ಘಟಕ ಸ್ಥಾಪಿಸಲು ಸ್ಥಳ ಸೂಕ್ತವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಡಿವೈಎಸ್ಪಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನಂಜುಂಡಸ್ವಾಮಿ, ಜಿಲ್ಲಾ ಅರಣ್ಯಾಧಿಕಾರಿ ಹರಿಸಾಲನ್ ಹಾಗೂ ಶಿಡ್ಲಘಟ್ಟ ವಲಯಅರಣ್ಯಾಧಿಕಾರಿ ಶ್ರೀಲಕ್ಷ್ಮಿ ಒಳಗೊಂಡ ಅಧಿಕಾರಿಗಳ ತಂಡ ಸ್ಥಳ ಮರು ಪರಿಶೀಲನೆ ನಡೆಸಿದರು.