ನಿರ್ಮಿತಿ ಕೇಂದ್ರದ ನಿರ್ದೇಶಕರ ಮನೆಯಲ್ಲಿ ದಾಖಲೆ ಪರಿಶೀಲನೆ

ಚಿಕ್ಕಬಳ್ಳಾಪುರ: ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಕೃಷ್ಣೇಗೌಡ ಅವರ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
9 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ, ದುಬಾರಿ ವಾಚುಗಳು ಪತ್ತೆ
ಚಿಕ್ಕಬಳ್ಳಾಪುರ ಮುಸ್ಟೂರು ರಸ್ತೆಯಲ್ಲಿರುವ ಬಾಡಿಗೆ ಮನೆ ಹಾಗೂ ಕೋಲಾರದ ಯಲಗಲಬುರೆ ಗ್ರಾಮದ ಮನೆ ಮೇಲೆ ದಾಳಿ ನಡೆದಿದೆ.
Photos| ಎಸಿಬಿ ದಾಳಿ ವೇಳೆ 9 ಅಧಿಕಾರಿಗಳ ಮನೆಯಲ್ಲಿ ಸಿಕ್ಕ ಸಂಪತ್ತು ...
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.